ಸೇಡಂ ಪಟ್ಟಣದಲ್ಲಿ ಇಂದು ಶ್ರೀ ಕೊತ್ತಲ ಬಸವೇಶ್ವರ ದೇವಾಲಯದ ಆವರಣದಲ್ಲಿ ಶಾರದಾ ಚಾರಿಟೇಬಲ್ ಟ್ರಸ್ಟ್ ಮತ್ತು ಬಾಲರಾಜ್ ಗುತ್ತೇದಾರ್ ಬ್ರಿಗೇಡ್ ವತಿಯಿಂದ ಉಚಿತವಾಗಿ ವ್ಯಾಕ್ಸಿನೇಷನ್ ಅಭಿಯಾನ ಹಾಗೂ ಬಾಲರಾಜ್ ಗುತ್ತೇದಾರ್ ಬ್ರಿಗೇಡ್ ವೆಬ್ಸೈಟ್ ಬಿಡುಗಡೆ ಕಾರ್ಯಕ್ರಮಕ್ಕೆ ಹಾಲಪ್ಪಯ್ಯ ವಿರಕ್ತಮಠದ ಪರಮಪೂಜ್ಯ ಶ್ರೀ ಪಂಚಾಕ್ಷರಿ ಸ್ವಾಮೀಜಿಗಳು ಚಾಲನೆ ನೀಡಿದರು.