ಚಾಮರಾಜನಗರ ಜಿಲ್ಲೆಗೆ ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್ ರವರು ಆಗಮಿಸಿ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ ಜಿಲ್ಲಾ ಬಿಜೆಪಿ ಕಛೇರಿ ಕಾಮಗಾರಿಯನ್ನು ವಿಕ್ಷಣಿ ಮಾಡಿದರು ಜಿಲ್ಲೆಗೆ ಆಗಮಿಸಿದ ಬಿಜೆಪಿ ರಾಜ್ಯಾಧ್ಯಕ್ಷರನ್ನು ಜಿಲ್ಲಾ ಬಿಜೆಪಿ ಅಧ್ಯಕ್ಷರು ಹಾಗೂ ಸದಸ್ಯರು ಮುಖಂಡರು ಕಾರ್ಯಕರ್ತರು ಸೇರಿ ರಾಜ್ಯಾಧ್ಯಕ್ಷರನ್ನು ಸ್ವಾಗತಿಸಿದರು