ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತುಮಕೂರು ಜಿಲ್ಲಾ ಕಚೇರಿಯ ಮುಂದೆ ರೈತರ ಬೃಹತ್ ಪ್ರತಿಭಟನೆರಾಜ್ಯಾಧ್ಯಕ್ಷರಾದ ಅಂತಹ ಕೋಡಿಹಳ್ಳಿ ಚಂದ್ರಶೇಖರ್ ಅವರು ನೇತೃತ್ವದಲ್ಲಿಕೊರಟಗೆರೆ ತಾಲ್ಲೂಕು ಬಡವನಹಳ್ಳಿ ಹೋಬಳಿ ಅಜ್ಜನಹಳ್ಳಿ ಗ್ರಾಮ ಸರ್ವೆ ನಂಬರ್ ನಲ್ಲಿ 33 . ರೈತರು ಉಳುಮೆ ಮಾಡುತ್ತಿರುವ ಜಮೀನನ್ನು ತಾಲೂಕ ದಂಡಾಧಿಕಾರಿಗಳ ದಂತಹ ಬೇರೆಯವರಿಗೆ ವರ್ಗಾವಣೆ ಮಾಡಿರುವ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಕೂಡಲೇ ಅಧಿಕಾರಿಯನ್ನು ವರ್ಗಾಯಿಸಬೇಕೆಂದು
ವರದಿ ಶಿವಕುಮಾರ್