ಯಾದಗಿರಿ ಜಿಲ್ಲೆಯ ಶಹಪುರ್ ತಾಲೂಕಿನ ಸಗರ ಗ್ರಾಮದ ಹೆಣ್ಣು ಮಕ್ಕಳು ಜಿಲ್ಲಾಧಿಕಾರಿ ಕಚೇರಿಯ ಮುಂದೆ ಮಹಿಳೆಯರಿಗೆ ಶೌಚಾಲಯ ಸುಮಾರು ವರ್ಷಗಳಿಂದ ಸಮಸ್ಯೆ ಇದ್ದು ಗ್ರಾಮ ಪಂಚಾಯತ್ ಮತ್ತು ತಾಲ್ಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಶಹಪುರ್ ತಶೀಲ್ದಾರ ಹಾಗೂ ಜಿಲ್ಲಾಧಿಕಾರಿಗಳಿಗೆ ಸಾರ್ವಜನಿಕ ಶೌಚಾಲಯ ನಿರ್ಮಿಸಲು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹೋರಾಟ ಮಾಡಲಾಯಿತು ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರು ಮಹೇಶಗೌಡ ಸುಬೇದಾರ್ ಕಾರ್ಯಧ್ಯಕ್ಷರು ಅನೀಫ್ ಹತ್ತಿಕುಣಿ ಚಂದಪ್ಪ ಗಾಯಿ ಶರಣು ಉಳ್ಳಿ ಕಲ್ಲಪ್ಪ ಸತ್ಯಮಪೇಟ ಸಗರ್ ಗ್ರಾಮದ ಮಹಿಳೆಯರು ಭಾಗವಹಿಸಿ ಧರಣಿ. ವರದಿ : ಶಂಕರ ಗೌಡ ಯಾದಗಿರಿ