ಹಾಸನ ನಗರದ ತಣ್ಣೀರುಹಳ್ಳ ಶ್ರೀಮಠದ ಅವರಣದಲ್ಲಿ ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಹಾಗೂ ಕದಳಿ ಮಹಿಳಾ ವೇದಿಕೆ ವತಿಯಿಂದ ಸಿದ್ದಗಂಗಾ ಶ್ರೀಗಳವರ 119 ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ತಣ್ಣೀರುಹಳ್ಳ ಮಠದ ಶ್ರೀಗಳವರ ದಿವ್ಯ ಸಾನಿಧ್ಯದಲ್ಲಿ ಹಾಸನ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಎಂ.ಎನ್. ಕುಮಾರಸ್ವಾಮಿ, ಪ್ರಧಾನ ಕಾರ್ಯದರ್ಶಿ ಕಟ್ಟಾಯ ಶಿವಕುಮಾರ್, ಕೋಶಾಧಿಕಾರಿ ರುದ್ರಸ್ವಾಮಿ, ಸಂಘಟನಾ ಕಾರ್ಯದರ್ಶಿ ಅನಂದ್ ಪಟೇಲ್,ಬೇಲೂರು ತಾಲ್ಲೂಕು ಅಧ್ಯಕ್ಷ ಹೆಬ್ಬಾಳು ಹಾಲಪ್ಪ, ಅರಕಲಗೂಡು ತಾಲ್ಲೂಕು ಅಧ್ಯಕ್ಷ ಅಮೃತೇಶ್, ಕದಳಿ ಮಹಿಳಾ ವೇದಿಕೆ ಹಿರಿಯರಾದ ಶರಣೆ ಸೌಭಾಗ್ಯ, ಚನ್ನರಾಯಪಟ್ಟಣ ತಾಲ್ಲೂಕು ಅಧ್ಯಕ್ಷರು ಶರಣೆ ಕಲ್ಪನಾ ಸಿದ್ದುರಾಜು, ಬೇಲೂರು ಪ್ರಧಾನ ಕಾರ್ಯದರ್ಶಿ ರಾಜಕುಮಾರ, ಖಜಾಂಚಿ ಧನಂಜಯ, ಸಕಲೇಶಪುರ ಕದಳಿ ಮಹಿಳಾ ವೇದಿಕೆ ಮೀನಾಕ್ಷಿ ಖಾದರ್, ಶಾರಧ ಗುರುಮೂರ್ತಿ, ಭಾವನಾ, ಕಲಾವತಿ, ಪೂಜಾ, ರತ್ನಮ್ನ, ಅನ್ನಪೂರ್ಣ ಇನ್ನೂ ಮುಂತಾದವರು ಪೂಜೆಯಲ್ಲಿ ಭಾಗವಹಿಸಿದ್ದರು.
